Saturday 6 September 2014

ಇಜೇರಿ ವಲಯದ ಪ್ರತಿಭಾ ಕಾರಂಜಿ 04-09-2014

ದಿ.04-09-2014ರಂದು ಇಜೇರಿ ವಲಯದ ಪ್ರತಿಭಾ ಕಾರಂಜಿಯು ಚಿಗರಳ್ಳಿ ಕ್ಯಾಂಪ್ ನ ರಾಜೀವ ಗಾಂಧಿ ಪ್ರೌಢ ಶಾಲೆಯಲ್ಲಿ ಜರುಗಿತು. ತಾ.ಪಂ ಅದ್ಯಕ್ಷರಾದ ಶ್ರೀ ಅಮೀರ್ ಹಮ್ಜಾ ಅವರು ಕಾರ್ಯಕ್ರಮ ಉದ್ಘಾಟಿಸಿ ಮೆಚ್ಚುಗೆಯ ಮಾತುಗಳನ್ನಾಡಿದರು. ತಾ. ಪಂ ಸದಸ್ಯರಾದ ಶ್ರೀ ಹರಿಶಚಂದ್ರ ನಾಯಕ, ಮೈಬೂಬ ಅಲಿ, ತಾ.ಶಿ.ಸಂ ದ ಕಾರ್ಯದರ್ಶಿಯಾದ ಶ್ರೀ ಮರೆಪ್ಪ ಮೂಲಿಮನಿ, ಎನ್.ಜಿ.ಒ ದ ಕಾರ್ಯದರ್ಶಿಯಾದ ಶ್ರೀ ಗುಡುಲಾಲ್ ಶೇಖ, ರಾ.ಶಿ.ಸಂ ಯ ಅದ್ಯಕ್ಷರಾದ ಶ್ರೀ ಶರಣಪ್ಪ ಬಡಿಗೇರ ಹಾಗೂ ವಲಯದ ಶಿಕ್ಷಕರು ವಿದ್ಯಾರ್ಥಿಗಳು ಹಾಜರಿದ್ದರು.








No comments:

Post a Comment