Monday 1 September 2014

ಪ್ರತಿಭಾ ಕಾರಂಜಿ ;

ಚಿಣ್ಣರ ಪ್ರತಿಭೆಗೆ ಕನ್ನಡಿ ಎಂಬಂತೆ.ಶುರುವಾದ ಪ್ರತಿಭಾ ಕಾರಂಜಿ 2002-03ರಲ್ಲಿ ರಾಜ್ಯಾದ್ಯಂತ ಪ್ರಾರಂಭವಾಯಿತು. 2014-15ನೆಯ ಸಾಲಿನ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ನಮ್ಮ ಶಾಲೆಯಲ್ಇ ದಿ.18.08.2014 ರಂದು ನಡೆಯಿತು. ಕಾರ್ಯಕ್ರಮದ ಆಧ್ಯಕ್ಶಊತೆಯನ್ನು ಶಾಲಾ ಮುಖ್ಯಗುರುಗಲಾದ ಶ್ರೀ ಹರಿಶ್ಚಂದ್ರ ಇವರು ವಹಿಸಿಕೊಂಡಿದ್ದರು. ಗ್ರಾಮದ ಗಣ್ಯರಾದ ಶ್ರೀ ಮಾನಪ್ಪ ಪೂಜಾರಿ ಅ
ರು ಮುಖ್ಯ ಅತಿಥಿಯಾಗೆದ್ದರು. ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ.ಸ್ಫರ್ಧೆ ನಡೆದವು. ವಿಜೀತರಿಗೆ ವಿವಿಧ ಪ್ರೋತ್ಸಾಹಕವನ್ನು ನೀಡಿ ಕಾರ್ಯಕ್ರಮಕ್ಕೆ ಮಂಗಲ ಹಾಡಲಾಯಿತು.

No comments:

Post a Comment