Thursday 12 November 2015

ಟಿಪ್ಪು ಜಯಂತಿ 10-11-2015

ದಿ.10-11-2015ರಂದು ನಮ್ಮ ಕೊಡಚಿ ಶಾಲೆಯಲ್ಲಿ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಲಾಯಿತು. ಮಂಜುನಾಥ ಶಿಕ್ಷಕರು ಎಲ್ಲರನ್ನು ಸ್ವಾಗತಿಸಿದರು. ಮುಖ್ಯಶಿಕ್ಷಕರಾದ ಹರಿಶ್ಚಂದ್ರ ಅವರು ಟಿಪ್ಪು ಭಾವಚಿತ್ರಕ್ಕೆ ಪುಷ್ಪವಂದನೆ ಸಲ್ಲಿಸಿದರು. ಇನ್ನೋರ್ವ ಶಿಕ್ಷಕರಾದ ಗೋಣೆಪ್ಪ ಅವರು ಟಿಪ್ಪುವಿನ ಶೌರ್ಯ, ದೇಶಪ್ರೇಮ ಕುರಿತು ಮಾತನಾಡಿದರು.ಸಚಿನ್ ಕುಮಾರ ವಂದಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರು,ಗ್ರಾಮದ ಪ್ರಮುಖರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

No comments:

Post a Comment